Friday, July 10, 2026

Melukote Cheluvanarayanaswamy

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆಪ್ಪೋತ್ಸವಕ್ಕೆ ಚಾಲನೆ ನೀಡಿ, ಪೂಜೆ ಸಲ್ಲಿಸಿದ್ದು, ವೈರಮುಡಿ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ವೈಷ್ಣವ ಸಂಪ್ರದ್ರಾಯಂತೆ ಅಲಂಕೃತ ತೆಪ್ಪದಲ್ಲಿ ಚಲುವನಾರಾಯಣಸ್ವಾಮಿ ಮೂರ್ತಿ ಕೂರಿಸಿ ಅದ್ದೂರಿ ತೆಪ್ಪೋತ್ಸವ ನಡೆದಿದ್ದು, ದೇವಸ್ಥಾನಕ್ಕಾಗಮಿಸಿದ ಸಾವಿರಾರು...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img