Sunday, February 8, 2026

melukote mla puttaraju

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img