Sunday, August 9, 2026

melukote mla puttaraju

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img