ಮುಳಬಾಗಿಲು :
ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....
ತಮಿಳುನಾಡು:
ಓ ಹೆಣ್ಣೆ ನಿನಗ್ಯಾರೆ ಸಾಡಿ ಈ ಜಗದಲ್ಲಿ ಎನ್ನುವ ಮತ್ತೆ ಮಹಿಳೆಯರು ರಾಜಕೀಯವಾಗಿ ಔದ್ಯೂಗಿಕವಾಗಿ ಹೀಗೆ ಎಲ್ಲಾ ರಂಗದಲ್ಲಿಯಾ ಸಹ ಉನ್ನತ ಹುದ್ದೆ ಅಲಂಕರಿಸುವ ಮೂಲಕ ನಾವು ಸಹ ಯಾರಿಗಿಂತಲೂ ಕಮ್ಮಿ ಇಲ್ಲ್ ಎನ್ನುವುದನ್ನು ಮತ್ತೆ ಮತ್ತೆ ಖಚಿತ ಪಡಿಸುತ್ತಿದ್ದಾರೆ.ಈಗ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ನಂತರ ರಾಜಕೀಯ ಪ್ರವೇಶ ಮಾಡಿರುವ ಹಿರಿಯ ನಟಿ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...