Wednesday, May 7, 2025

member of ligeslative assembly

DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇ‌ನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು...
- Advertisement -spot_img

Latest News

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ....
- Advertisement -spot_img