Thursday, June 18, 2026

member

ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಹಿರಿಯ ನಟಿ ಖುಷ್ಬೂ

ತಮಿಳುನಾಡು: ಓ ಹೆಣ್ಣೆ ನಿನಗ್ಯಾರೆ ಸಾಡಿ ಈ ಜಗದಲ್ಲಿ ಎನ್ನುವ ಮತ್ತೆ ಮಹಿಳೆಯರು ರಾಜಕೀಯವಾಗಿ ಔದ್ಯೂಗಿಕವಾಗಿ ಹೀಗೆ ಎಲ್ಲಾ ರಂಗದಲ್ಲಿಯಾ ಸಹ  ಉನ್ನತ ಹುದ್ದೆ ಅಲಂಕರಿಸುವ ಮೂಲಕ ನಾವು ಸಹ ಯಾರಿಗಿಂತಲೂ ಕಮ್ಮಿ ಇಲ್ಲ್ ಎನ್ನುವುದನ್ನು ಮತ್ತೆ ಮತ್ತೆ ಖಚಿತ ಪಡಿಸುತ್ತಿದ್ದಾರೆ.ಈಗ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ನಂತರ  ರಾಜಕೀಯ ಪ್ರವೇಶ ಮಾಡಿರುವ  ಹಿರಿಯ ನಟಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img