Thursday, June 25, 2026

Men in Blue

Virat-Rohith: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರೋಹಿತ್-ಕೊಹ್ಲಿ ವಿದಾಯ?

ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...

Team India: ಗೆದ್ದ ಟೀಂ ಇಂಡಿಯಾ : ತವರಿಗೆ ಬಾರದ ವಿಶ್ವಕಪ್!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್​ದೀಪ್ ಅಟ್ಯಾಕ್​ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img