Monday, August 10, 2026

men's day celebration

ಪರುಷರ ದಿನಾಚರಣೆ ಹಿನ್ನೆಲೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಪುರುಷರ ದಿನಾಚರಣೆ ಅಂಗವಾಗಿ ನಾಗರೀಕರ ವೇದಿಕೆಯಿಂದ ಕೇಕ್ ಕತ್ತರಿಸಿ ಪುರುಷರ ದಿನಾಚರಣೆ ಆಚರಿಸಲಾಯಿತು. ನಾರರೀಕರ ವೇದಿಕೆಯ ರಾಜ್ಯಾಧ್ಯಕ್ಷ ವಕೀಲ ಬಿ.ಕೆ ರೆಹಮತ್ ವುಲ್ಲಾ ನೇತೃತ್ವದಲ್ಲಿ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದರು. 2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img