Sunday, October 26, 2025

mental cruelty

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...
- Advertisement -spot_img

Latest News

ಸಾವಿನಲ್ಲೂ ಒಂದಾದ ಬೀದರ್‌ನ ಹಿರಿಯ ದಂಪತಿ!

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ...
- Advertisement -spot_img