Sunday, September 13, 2026

Mental Health

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಪೂಜಾ ದತ್ತಾ ಎಂಬ ಯುವತಿಯ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಮನೆಯನ್ನು ಪರಿಶೀಲಿಸಿದಾಗ, ಮನೆಯ ಗೋಡೆಗಳ ಮೇಲೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆದ...

ಪೂರ್ವ ಜನ್ಮ ಅನ್ನೋದು ನಿಜಾನಾ? ಕನಸಿನಲ್ಲಿ ಹಿಂದಿನ ಜನ್ಮದ ಘಟನೆಗಳು ಕಾಣಿಸುತ್ತಾ?

Health Tips: ನಾವು ರೇಖಿ ಚಿಕಿತ್ಸೆಯ ಬಗ್ಗೆ ನಿಮಗೆ ಹಲವು ವಿವರಣೆ ನೀಡಿದ್ದೇವೆ. ಅದೇ ರೀತಿ ರೇಖಿ ತಜ್ಞೆಯಾದ ಡಾ.ಭರಣಿಯವರು, ರೇಖಿ ಬಗ್ಗೆ ಇನ್ನಷ್ಟು ಮಾಹಿತಿ ನೀಡಿದ್ದಾರೆ. https://youtu.be/LtPsIEloXcI ಪೂರ್ವ ಜನ್ಮದ ಬಗ್ಗೆ ಡಾ.ಭರಣಿಯವರು ಮಾತನಾಡಿದ್ದು, ಪೂರ್ವ ಜನ್ಮ ಅನ್ನೋದು ಖಂಡಿತ ಇರುತ್ತದೆ. ಆದರೆ ಪೂರ್ವಜನ್ಮದ ಸಂಪೂರ್ಣ ನೆನಪು ನಮಗಿರುವುದಿಲ್ಲ. ಅದೇ ರೀತಿ ಮೊದಲ ಜನ್ಮದ ನೆನಪುಗಳು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img