Friday, June 12, 2026

Mental Health

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಪೂಜಾ ದತ್ತಾ ಎಂಬ ಯುವತಿಯ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಮನೆಯನ್ನು ಪರಿಶೀಲಿಸಿದಾಗ, ಮನೆಯ ಗೋಡೆಗಳ ಮೇಲೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆದ...

ಪೂರ್ವ ಜನ್ಮ ಅನ್ನೋದು ನಿಜಾನಾ? ಕನಸಿನಲ್ಲಿ ಹಿಂದಿನ ಜನ್ಮದ ಘಟನೆಗಳು ಕಾಣಿಸುತ್ತಾ?

Health Tips: ನಾವು ರೇಖಿ ಚಿಕಿತ್ಸೆಯ ಬಗ್ಗೆ ನಿಮಗೆ ಹಲವು ವಿವರಣೆ ನೀಡಿದ್ದೇವೆ. ಅದೇ ರೀತಿ ರೇಖಿ ತಜ್ಞೆಯಾದ ಡಾ.ಭರಣಿಯವರು, ರೇಖಿ ಬಗ್ಗೆ ಇನ್ನಷ್ಟು ಮಾಹಿತಿ ನೀಡಿದ್ದಾರೆ. https://youtu.be/LtPsIEloXcI ಪೂರ್ವ ಜನ್ಮದ ಬಗ್ಗೆ ಡಾ.ಭರಣಿಯವರು ಮಾತನಾಡಿದ್ದು, ಪೂರ್ವ ಜನ್ಮ ಅನ್ನೋದು ಖಂಡಿತ ಇರುತ್ತದೆ. ಆದರೆ ಪೂರ್ವಜನ್ಮದ ಸಂಪೂರ್ಣ ನೆನಪು ನಮಗಿರುವುದಿಲ್ಲ. ಅದೇ ರೀತಿ ಮೊದಲ ಜನ್ಮದ ನೆನಪುಗಳು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img