Thursday, May 14, 2026

#MentalHealthAwareness

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸುರೇಶ್ (20) ಎಂಬ ಯುವಕ, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳ ಜೊತೆ ಪ್ರೀತಿಯಲ್ಲಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img