Friday, August 14, 2026

#MentalHealthAwareness

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸುರೇಶ್ (20) ಎಂಬ ಯುವಕ, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳ ಜೊತೆ ಪ್ರೀತಿಯಲ್ಲಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img