Saturday, July 11, 2026

mes ban

Raichur : MES ನಿಷೇಧಿಸುವಂತೆ ಕರವೇ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ..!

ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು  ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img