ಬೆಂಗಳೂರು : ಎಂಇಎಸ್ (MES) ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ನೀರು ಕುಡಿಯಲು...