ಬೆಂಗಳೂರು : ಎಂಇಎಸ್ (MES) ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...