Tuesday, November 18, 2025

MES Bandh

C M Bommai ಮನವಿಗೆ ಕರ್ನಾಟಕ ಬಂದ್ ವಾಪಸ್ ಪಡೆದ ವಾಟಾಳ್..!

ಬೆಂಗಳೂರು : ಎಂಇಎಸ್ (MES)​ ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ​ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್​ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
- Advertisement -spot_img

Latest News

ನೀರು ಕುಡಿಯಲು ಹೋಗಿ ಕಾಲುವೆಗೆ ಬಿದ್ದ ಕಾಡಾನೆ: ಆನೆ ಎತ್ತಲು ಅರಣ್ಯ ಇಲಾಖೆಯವರ ಹರಸಾಹಸ

Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ನೀರು ಕುಡಿಯಲು...
- Advertisement -spot_img