ಬೆಂಗಳೂರು : ಎಂಇಎಸ್ (MES) ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....