Monday, June 29, 2026

MES

Belagavi News:‌ ಎಂಇಎಸ್ ಗೂಂಡಾಗಿರಿ ವಿರುದ್ಧ ಕರ್ನಾಟಕ ಬಂದ್.

ಮಾರ್ಚ್‌ 22 ರಂದು ಕರ್ನಾಟಕ ಬಂದ್..‌ ವಾಟಾಳ್‌ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು.. ಎಂಇಎಸ್‌ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ.. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ.. ಎಂಇಎಸ್‌ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ.. Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...

ನಾಲಾಯಕ್ ಕರ್ನಾಟಕ ಸರ್ಕಾರ ಎಂದು ಘೋಷಣೆ ಕೂಗಿದ MES ಪುಂಡರು..!

www.karnatakatv.net: ಬೆಳಗಾವಿ: ನಗರದಲ್ಲಿ ಮತ್ತೆ ಎಂಇಎಸ್ ತನ್ನ ಚಾಳಿಯನ್ನು ಮುಂದುವರೆಸಿದೆ. ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಮುಂದೆಯೇ ನಾಲಾಯಕ್ ಕರ್ನಾಟಕ ಸರಕಾರ ಎಂದು ಹೇಳುವ ಮೂಲಕ ಪುಂಡಾಟಿಕೆ ಮೆರೆದು ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದೆ. ಬೆಳಗಾವಿಯಲ್ಲಿ ನಾಮಫಲಕಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯ ಜೊತೆಗೆ ಮರಾಠಿ ಭಾಷೆ ಬಳಕೆ ಮಾಡಿಬೇಕು. ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆದುಹಾಕಬೇಕು....
- Advertisement -spot_img

Latest News

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ...
- Advertisement -spot_img