Wednesday, January 21, 2026

MESCOM

ಮಂಗಳೂರಿಗರ ಮೆಚ್ಚುಗೆ ಪಡೆದ ಲೈನ್ ಮ್ಯಾನ್…!

Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ. ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ  ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...

“ಮೋದಿ ಪ್ರಧಾನಿಯಾಗ್ತಾರೆ – ರಾಜ್ಯದಲ್ಲಿ ಈ ಸರ್ಕಾರ ಇರಲ್ಲ”

ಹುಬ್ಬಳ್ಳಿ : ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತದೆ. ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಹೀಗಾಗಿ ವೀರಶೈವರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ...

ರಾಜ್ಯದ ಜನತೆಗೆ ‘ಶಾಕ್’- ಜೂನ್ 1ರಿಂದ ವಿದ್ಯುತ್ ಬೆಲೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಜೂನ್ 1ನೇ ತಾರೀಖಿನಿಂದಲೇ ಪ್ರತಿ ಯೂನಿಟ್ ವಿದ್ಯುತ್ ಗೆ 45ಪೈಸೆಯಿಂದ-50 ಪೈಸೆ ಹೆಚ್ಚಳವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿನ ಎಲ್ಲಾ ಎಸ್ಕಾಂ ಮತ್ತು ಇತರೆ ವಿದ್ಯುತ್ ಕಂಪನಿಗಳು ಕೆಇಆರ್ ಸಿ ಗೆ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್) ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ವರ್ಷ ಏಪ್ರಿಲ್ 1ರಂದು ವಿದ್ಯುತ್...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img