Saturday, September 5, 2026

met devendrafadnavis

ದೆಹಲಿಯಲ್ಲಿ ರಮೇಶ್ ಜಾರಕಿಹೊಳಿ- ಫಡ್ನವಿಸ್ ಭೇಟಿ, ಕುತೂಹಲ ಮೂಡಿಸಿದೆ ಗೋಕಾಕ್ ಶಾಸಕರ ನಡೆ…

www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್​.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img