Saturday, February 14, 2026

#meteorological dept

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img