Saturday, September 5, 2026

Method election

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img