Wednesday, March 25, 2026

Metro Expansion

ಡಿಕೆಶಿ​ – ತೇಜಸ್ವಿ ಸೂರ್ಯ ಭೇಟಿ, ಇಬ್ಬರ ನಡುವೆ ಚರ್ಚೆ ಆಗಿದ್ದೇನು?

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
- Advertisement -spot_img

Latest News

ಹಾವೇರಿ ಜಿಲ್ಲೆಯಲ್ಲಿ ಮದ್ಯ ಮಾರಾಟದ ಮೇಲೆ ‘ದುಶ್ಚಟ ಬಿಡಿ’ ಅಭಿಯಾನದ ಎಫೆಕ್ಟ್..!

Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ. ಹೋರಾಟದ ಪರಿಣಾಮವಾಗಿ, ಹಾವೇರಿ...
- Advertisement -spot_img