ಇದೇ ಆಗಸ್ಟ್ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...
ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...