Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್ನಲ್ಲಿ ಸಾಗಿಸುತ್ತಿದ್ದ ಗರ್ಡರ್ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್ ಸುರಕ್ಷತಾ...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ.
ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆ ಮಾಡಿದ್ದು, ಮೆಟ್ರೋದಲ್ಲಿ ಓಡಾಡುವ ಬೆಂಗಳೂರಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆರೋಪ ಪ್ರತ್ಯಾರೋಪಗಳು ಕೇಳುತ್ತಲೇ ಬರುತ್ತಿದೆ. ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಉತ್ತರಿಸಿದ್ದಾರೆ.
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ...
bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...
Delhi News: ದೆಹಲಿ ಮೆಟ್ರೋ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಿದೆ. ಈ ಬಾರಿ ಮಂಗಳಮುಖಿಯೊಬ್ಬಳು ಭಿಕ್ಷೆ ಬೇಡಲು ಬಂದು, ಆಕೆಗೆ ಓರ್ವ ವ್ಯಕ್ತಿ ಭಿಕ್ಷೆ ಹಾಕಿಲ್ಲವೆಂಬ ಕಾರಣಕ್ಕೆ, ಬಟ್ಟೆ ಎತ್ತಿ ತನ್ನ ಖಾಸಗಿ ಅಂಗ ತೋರಿಸಿದ್ದಾಳೆ. ಈ ದೃಶ್ಯವನ್ನು ದೂರದಲ್ಲಿ ಕುಳಿತಿದ್ದ ಪ್ರಯಾಣಿಕ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.
ಮೊದಲು ವ್ಯಕ್ತಿಯೊಂದಿಗೆ ಜಗಳವಾಡುವ ಇಬ್ಬರು ಮಂಗಳಮುಖಿಯರು,...
Bengaluru News: ಜೂನ್ 16ರಂದು ಭಾನುವಾರ ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆ ಇದ್ದು, ಮೆಟ್ರೋ ಪ್ರಯಾಣ ಅಂದಿನ ದಿನ ಬೇಗ ಇರಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಭಾನುವಾರ ಪರೀಕ್ಷೆ ಇದ್ದು, ಪ್ರತಿದಿನ 7 ಗಂಟೆಗೆ ಶುರುವಾಗುವ ಮೆಟ್ರೋ, ಭಾನುವಾರ 6 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ...
National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...
ಓರ್ವ ಅರೆಬೆತ್ತಲೆ ಯುವತಿ, ಮೆಟ್ರೋದಲ್ಲಿ ಪ್ರಯಾಣಿಸಿದ ವೀಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ದೆಹಲಿ ಮೆಟ್ರೋದಲ್ಲಿ ಸೆರೆಯಾದ ವೀಡಿಯೋ ಎಂದು ಹೇಳಲಾಗುತ್ತಿದೆ. ಓರ್ವ ಯುವತಿ ಬ್ರಾ ಮತ್ತು ಚಿಕ್ಕ ಸ್ಕರ್ಟ್ ಹಾಕಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾಳೆ. ಎದುರಿದ್ದ ವ್ಯಕ್ತಿ ತಮ್ಮ ಮೊಬೈಲ್ನಲ್ಲಿ ಆಕೆಯ ಉಡುಗೆಯ ವೀಡಿಯೋ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಆಕೆ ಆ ಉಡುಗೆ...
Special News:
ನ್ಯೂಯಾರ್ಕ್ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...
State News:
ಮೊನ್ನೆಯಷ್ಟೇ ನಮ್ಮ ಮೆಟ್ರೋ ಕಾಮಾಗಾರಿಗೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್ ಮಾರ್ಕೆಟ್ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿತ್ತು. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...