Banglore News:
ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ ಕಬ್ಬಿಣದ ರಾಡ್ ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ ಜೀವಗಳು ಬಲಿಯಾಗಿವೆ. 28 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...
ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...
Banglore News:
ಬೆಂಗಳೂರಿನಲ್ಲಿ ಮೆಟ್ರೋ ಸ್ಟೇಷನ್ ನಲ್ಲಿ 17 ಯುವತಿಯರು ಲಿಫ್ಟ್ ನಲ್ಲಿ ಲಾಕ್ ಆಗಿದ್ದ ಘಟನೆ ನಡೆದಿದೆ.ಒಂದು ಬಾರಿಗೆ ಎಂಟು ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಲಿಫ್ಟ್ನಲ್ಲಿ 17 ಮಂದಿ ಹೋಗಿ ಅರ್ಧದಲ್ಲೇ ಲಿಫ್ಟ್ ಲಾಕ್ ಆದ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಟ್ರಿನಿಟಿ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿರುವ ಲಿಫ್ಟ್ ಏಕಕಾಲಕ್ಕೆ ಎಂಟು ಮಂದಿಯನ್ನು ಕೊಂಡೊಯ್ಯುವ...
ಸೂಪರ್ ಸ್ಟಾರ್ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...
ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...
,
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...
ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ.
ಸಾರ್ವಜನಿಕ ಸಾರಿಯನ್ನು
ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ
ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...