Friday, September 18, 2026

#MetroAccident

ಬೆಂಗಳೂರು ಮೆಟ್ರೋ ಹಳಿಗೆ ಜಿಗಿದ ಡಿ ಗ್ರೂಪ್ ನೌಕರ!

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ, ಡಿ ಗ್ರೂಪ್ ನೌಕರನೊಬ್ಬ ಮಧ್ಯಾಹ್ನ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸೌಧದಲ್ಲಿ 35 ವರ್ಷದ ವೀರೇಶ್ ಎಂಬವರು ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮಧ್ಯಾಹ್ನ 3.19ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್‌ಫಾರ್ಮ್...
- Advertisement -spot_img

Latest News

Health Tips: ಸೋಂಪಿನ ಕಶಾಯ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಸೋಂಪು ತಿನ್ನಲು ಎಷ್ಟು ರುಚಿಕರವೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಅದೇ ರೀತಿ ಸೋಂಪಿನಿಂದ ಮಾಡಿದ ಕಶಾಯ ಕುಡಿದರೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ...
- Advertisement -spot_img