Saturday, September 19, 2026

mexico

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ

International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್...

ಮೆಕ್ಸಿಕೋದಲ್ಲಿ ಮೊದಲ ರಾಮಮಂದಿರ ಉದ್ಘಾಟನೆ, ಶ್ರೀರಾಮನ ಪ್ರಾಣಪ್ರತಿಷ್ಠಾಪನೆ

International News: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ರಾಾಮಮಂದಿರ ಉದ್ಘಾಟನೆಯಾಗಲಿದೆ. ಬಾಲರಾಮನ ಪ್ರತಿಷ್ಠಾಪನೆಯಾಗಲಿದೆ. ಆದರೆ ಇದ್ಕಕೂ ಮುನ್ನ ಮೆಕ್ಸಿಕೋ ದೇಶದಲ್ಲಿ ಮೊದಲ ರಾಮಮಂದಿರ ನಿರ್ಮಾಣವಾಗಿದ್ದು, ಅದರ ಪ್ರಾಣಪ್ರತಿಷ್ಠೆ ಕಾರ್ಯ ನೆರವೇರಿದೆ. ಮೆಕ್ಸಿಕೋದ ರಾಮಮಂದಿರದಲ್ಲಿ ಭಾರತದಿಂದ ಕೊಂಡೊಯ್ದ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಅಲ್ಲಿರುವ ಭಾರತೀಯರು ರಾಮನ ಪೂಜೆ, ಭಜನೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img