Thursday, September 17, 2026

mg mahesh

ದೇಶ ದ್ರೋಹದ ಕೆಲಸ ಕಾಂಗ್ರೆಸ್‌ ಮೇಲೆ ಬಿಜೆಪಿ ಕಿಡಿ

ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ. ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img