ಎಡವಿದ್ದೇ ಎಡವಿದ್ದು ಆರ್ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...