Sunday, May 24, 2026

Micro Finance

ಸದನದಲ್ಲಿ ಮಂಡನೆಯಾಯ್ತು ಮೈಕ್ರೋ ಫೈನಾನ್ಸ್‌ ಮಸೂದೆ.. ಸಾಲಗಾರರಿಗೆ ಕಿರುಕುಳ ನೀಡಿದ್ರೆ ಕಠಿಣ ಕ್ರಮ..!

Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ. https://youtu.be/QYMGAJVdRIo ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img