Thursday, July 23, 2026

Micro Finance

ಸದನದಲ್ಲಿ ಮಂಡನೆಯಾಯ್ತು ಮೈಕ್ರೋ ಫೈನಾನ್ಸ್‌ ಮಸೂದೆ.. ಸಾಲಗಾರರಿಗೆ ಕಿರುಕುಳ ನೀಡಿದ್ರೆ ಕಠಿಣ ಕ್ರಮ..!

Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ. https://youtu.be/QYMGAJVdRIo ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img