ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್...