Friday, March 20, 2026

midnight

ನಿದ್ರೆಯ ಮಧ್ಯದಲ್ಲಿ ನೀರು ಕುಡಿಯುವ ಅಭ್ಯಾಸವಿದೆಯೇ? ಈ ವಿಷಯಗಳನ್ನು ತಿಳಿದರೆ ಶಾಕ್ ಆಗುತ್ತೀರಿ..!

ನೀರು ಕುಡಿಯುವುದು ದೇಹಕ್ಕೆ ಒಳ್ಳೆಯದು ಆದರೆ ನಿದ್ದೆಯ ಮಧ್ಯೆ ಎದ್ದು ನೀರು ಕುಡಿಯುವುದರಿಂದ ದೇಹಕ್ಕೆ ಹಾನಿಯಾಗುತ್ತದೆ ಎನ್ನುತ್ತಾರೆ ತಜ್ಞರು. ಆ ವಿಷಯಗಳು ಯಾವುವು ಎಂಬುದನ್ನು ಈಗ ತಿಳಿದುಕೊಳ್ಳೋಣ. ನಿದ್ರೆ ಮತ್ತು ನೀರು ಬಹಳ ಅವಿನಾಭಾವ ಸಂಬಂಧವನ್ನು ಹೊಂದಿವೆ. ನಮ್ಮಲ್ಲಿ ಹೆಚ್ಚಿನವರು ನಿದ್ದೆಯ ಮಧ್ಯೆ ಎದ್ದು ನೀರು ಕುಡಿದು ಮತ್ತೆ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಹಾಸಿಗೆಯ...

ರೋಗಿ ಸಂಬಂಧಿಕರಿಂದ ತರಬೇತಿ ವೈದ್ಯರ ಮೇಲೆ ಹಲ್ಲೆ

www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ‌ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ‌ಪ್ರತಿಭಟನೆ ನಡೆಸಿದರು. ರಾಯಚೂರಿನ ‌ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ‌ನಡೆಸುತ್ತಿರುವ ವೈದ್ಯರು ಹಲ್ಲೆ‌ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ  ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img