Thursday, April 2, 2026

military

Soldiers: ಕೋಲಾರದಲ್ಲಿ ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ಇಂದು ನಾವೆಲ್ಲ ಇಷ್ಟು ಆರಾಮವಾಗಿ ಇದ್ದೇವೆಂದರೆ ಅದಕ್ಕೆ ನಮ್ಮ ದೇಶದ ಗಡಿಯನ್ನುಕಾಯುವ ಯೋಧರು ಕಾರಣ  ಯಾಕೆಂದರೆ ಅವರು ಇಡಿ ಸಂಸಾರವನ್ನು ಬಿಟ್ಟಿ ಗಡಿ ಪ್ರದೇಶದಲ್ಲಿಹಗಲು ರಾತ್ರಿ ಎನ್ನದೆ  ವೈ ರಿಗಳಿಗೆ ಸಿಂಹ ಸ್ವಪ್ನದಂತೆ ಎದೆಯೊಡ್ಡಿ ನಿಲ್ಲುತ್ತಾರೆ. ಇದೇ ರೀತಿ ಹಲು ವರ್ಷಗಳ ಸೇವೆ ಸಲ್ಲಿಸಿ ಮನೆಗೆ ಸೇರಿದ ಸೈನಿಕರು ಸೈನಿಕರ ನೆನಪಿಗಾಗಿ ಸ್ಮಾರಕವನ್ನು...

ಚರ್ಚ್ ಹೊರಗೆ ಗುಂಡಿನ ಸದ್ದು, ಒಳಗೆ ವಿವಾಹ: ಭಯದ ನಡುವೆ ಮದುವೆಯಾದ ಜೋಡಿ..

ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್‌ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇಷ್ಟು ದಿನ ರಷ್ಯಾ ಪಡೆ...
- Advertisement -spot_img

Latest News

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ...
- Advertisement -spot_img