Saturday, August 9, 2025

Military Honors Funeral

ಸರ್ಕಾರಿ ಗೌರವಗಳೊಂದಿಗೆ ಐಗಳಿ ಯೋಧನಿಗೆ ವಿದಾಯ!

ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ. ಆಗಸ್ಟ್‌ 5ರಂದು ಪಂಜಾಬ್ ಮಿಲಟರಿ ಯೂನಿಟ್‌ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...
- Advertisement -spot_img

Latest News

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...
- Advertisement -spot_img