Monday, September 7, 2026

Military Honors Funeral

ಸರ್ಕಾರಿ ಗೌರವಗಳೊಂದಿಗೆ ಐಗಳಿ ಯೋಧನಿಗೆ ವಿದಾಯ!

ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ. ಆಗಸ್ಟ್‌ 5ರಂದು ಪಂಜಾಬ್ ಮಿಲಟರಿ ಯೂನಿಟ್‌ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img