Wednesday, August 5, 2026

Milk Price Hike

ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಕೆಶಿ

ಬೆಂಗಳೂರು: "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆಗೆ ಉತ್ತರಿಸಿದರು. ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img