Sunday, May 3, 2026

Milk Production Karnataka

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ. ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img