ಪಾಕಿಸ್ತಾನ ಸಂಪೂರ್ಣ ಪಾಪರ್ ಆಗಿದೆ. ಪಾಕ್ನ ಪರಿಸ್ಥಿತಿ ಬಿಡಿಸಿ ಹೇಳಬೇಕಿಲ್ಲ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನ ಆರ್ಥಿಕವಾಗಿ ಜರ್ಝರಿತವಾಗಿದೆ. ಖಜಾನೆ ಖಾಲಿ ಖಾಲಿ ಯಾಗಿದ್ದು, ಅಲ್ಲಿನ ಜನರು ಒಂದೊಂತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಪಾಕ್ನಲ್ಲಿ ಬೆಲೆ ಏರಿಕೆಯಾಗಿದೆ. ವಿದೇಶಿದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಪಾಕ್, ದೇಶದ ಪ್ರಮುಖ ಪಾರ್ಕ್,...
ರಾಜಕೀಯ ಸುದ್ದಿ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ ಮಂಡನೆ ಮಾಡಿದ್ದೂ ಕೆಲವೊಂದಿಷ್ಟು ವಸ್ತುಗಳ ಬೇಲೆ ಏರಿಕೆ ಮಾಡಿದ್ದಾರೆ. ಅದೇ ರೀತಿ ನಂದಿನಿ ಹಾಲಿದ ದರದ ಏರಿಕೆ ಬಗ್ಗೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ ದರ ಏರಿಕೆ ಮಾಡಿದರೆ ಆ ಹಣವನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ.
ಹಾಲು ಉತ್ಪಾದಕರಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ಚಿಂತನೆ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...