Wednesday, August 12, 2026

milk rate

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಅಶ್ವತ್ಥನಾರಾಯಣ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರ ರಕ್ತ ಹೀರುವುದು, ಬೆಲೆ ಏರಿಕೆಯ ಬರೆ ಎಳೆಯುವುದೇ ಈ ಸರಕಾರದ...

ಹಾಲಿನ ಬೆಲೆ ಜಾಸ್ತಿ ಮಾಡಲು ರೈತರ ಒತ್ತಡವಿತ್ತು: ಡಿಸಿಎಂ

ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ‌ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ...

ರೈತರಿಗೆ ಮತ್ತು ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ನಿಗದಿಪಡಿಸಲು ಕೆಎಂಎಫ್​ಗೆ ತಿಳಿಸಿದ್ದೇನೆ : ಸಿಎಂ ಬೊಮ್ಮಾಯಿ

ಬೆಂಗಳೂರು:  ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್​ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img