Monday, August 10, 2026

milk seller protest

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img