Monday, August 10, 2026

Milk wasted

ಮಣ್ಣುಪಾಲಾಯ್ತು ನೂರಾರು ಲೀಟರ್ ಹಾಲು- ಹೀಗೆ ಮಾಡಿದ್ದೇಕೆ ಗೊತ್ತಾ?

ತುಮಕೂರು: ಹಾಲು ಉತ್ಪಾದಕರ ಸಂಘದ ರಾಜಕಾರಣಕ್ಕೆ ಸುಮಾರು 200 ಲೀಟರ್ ಹಾಲು ಮಣ್ಣುಪಾಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ಹಾಲು ಡೈರಿಯಲ್ಲಿ ಸಿಬ್ಬಂದಿ ತಡವಾಗಿ ಬಂದದ್ದೇ ಈ ಘಟನೆಗೆ ಕಾರಣವಾಗಿದೆ. ಅಂದಹಾಗೆ ಈ ಹಾಲು ಉತ್ಪಾದಕರ ಸಂಘದಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ರು. ಆದ್ರೆ ಇಂದು ಓರ್ವ ಸಿಬ್ಬಂದಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img