Saturday, July 27, 2024

Milk

World Milk Day: ಕನಕಪುರದ ಕ್ಷೀರ ಕ್ರಾಂತಿಯ ಝಲಕ್ ತೋರಿಸಿದ ಡಿಕೆಶಿ..

World Milk Day: ಇಂದು ವಿಶ್ವ ಕ್ಷೀರ ದಿನವಾಗಿದ್ದು, ಈ ದಿನಕ್ಕೆ ಶುಭಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ ಮಾಡಿದ್ದಾರೆ. D.K.Shivakumar ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಕನಕಪುರದಲ್ಲಿ ಯಾವ ರೀತಿ ಕ್ಷೀರ ಕ್ರಾಂತಿಯಾಗಿದೆ ಎಂಬ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಇಂದು ವಿಶ್ವ ಕ್ಷೀರ ದಿನ ಪ್ರತಿದಿನ ಮನೆ ಬಾಗಿಲಿಗೆ ಆರೋಗ್ಯ ತಲುಪಿಸುವ ಕೋಟಿ...

ಈ ಆಹಾರಗಳನ್ನ ಸೇರಿಸಿ ತಿನ್ನಬೇಡಿ..

ನಮಗೆ ನಿಸರ್ಗದಿಂದ ಸಿಗುವ ಎಲ್ಲ ಆಹಾರಗಳು ಕೂಡ ಲಾಭದಾಯಕವೇ ಆಗಿದೆ. ಸಿಹಿ, ಹುಳಿ, ಕಹಿ, ಚಪ್ಪೆ ಹೀಗೆ ಎಲ್ಲ ಬಗೆಯ ರುಚಿಯುಳ್ಳ ನೈಸರ್ಗಿಕ ಆಹಾರವನ್ನ ನಾವು ಸವಿಯುತ್ತೇವೆ. ಅವು ಹಣ್ಣುಗಳು, ತರಕಾರಿಗಳು, ಸೊಪ್ಪುಗಳೇ ಆಗಿರಬಹುದು. ಆದ್ರೆ ಕೆಲವೊಂದು ಆಹಾರವನ್ನ ಒಟ್ಟುಗೂಡಿಸಿ ತಿನ್ನಬಾರದು. ಹಾಗಾದ್ರೆ ಯಾವ ಆಹಾರವನ್ನು ಸೇರಿಸಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ಈರುಳ್ಳಿ ಮತ್ತು...

ಗಾಢವಾಗಿ ನಿದ್ದೆ ಮಾಡಲು ರಾತ್ರಿ ಮಲಗುವಾಗ ಇದನ್ನು ಕುಡಿಯಿರಿ..

ಊಟವೆನ್ನೋದು ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಿದ್ದೆಯೂ ಅಷ್ಟೆ ಮುಖ್ಯ. ಒಳ್ಳೆಯ ಊಟ ಮಾಡಿ, ಚೆನ್ನಾಗಿ ನಿದ್ರೆ ಮಾಡಿದ್ರೆ, ನೀವು ಆರೋಗ್ಯವಂತರಾಗಿರ್ತೀರಿ. ಆದ್ರೆ ಕೆಲವರಿಗೆ ರಾತ್ರ ನಿದ್ರೆಯೇ ಬರೋದಿಲ್ಲಾ. ಪದೇ ಪದೇ ಎಚ್ಚರವಾಗುತ್ತದೆ. ಹಾಗಾಗಿ ನಾವಿಂದು ರಾತ್ರಿ ಗಾಢವಾದ ನಿದ್ರೆ ಬರಲು ಏನು ಕುಡಿಯಬೇಕು ಅಂತಾ ಹೇಳಲಿದ್ದೇವೆ.. ರಾತ್ರಿ ಗಾಢ ನಿದ್ದೆ ಮಾಡಲು ನಾವು ಹಾಲು ಕುಡಿಯಬೇಕು....

ತ್ವಚೆಗೆ ಹಸಿ ಹಾಲಿನಿಂದ ಎಷ್ಟೆಲ್ಲಾ ಲಾಭ..? ಗೊತ್ತಾದರೆ ಬೆಚ್ಚಿ ಬೀಳಲೇ ಬೇಕು..

ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್, ಪ್ರೊಟೀನ್, ಮಿನರಲ್ಸ್.. ಅನೇಕ ಜನರು ತಮ್ಮ ಆಹಾರದ ಭಾಗವಾಗಿ ಹಾಲನ್ನು ಹೊಂದಿರುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಲಿನಲ್ಲಿರುವ ವಿಟಮಿನ್‌ಗಳು, ಪ್ರೋಟೀನ್‌ಗಳು ಮತ್ತು ಖನಿಜಗಳು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ....

ಚಳಿಗಾಲದಲ್ಲಿ ಖಂಡಿತ ಕುಡಿಯಿರಿ ಈ ಹೆಲ್ದಿ ಡ್ರಿಂಕ್..

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ವೈದ್ಯರು ಹೇಳ್ತಾರೆ. ಅಂದ್ರೆ ಬಿಸಿ ಬಿಸಿ ಪದಾರ್ಥಗಳನ್ನ ತಿನ್ನಬೇಕು. ಹೆಚ್ಚು ಉಷ್ಣವಲ್ಲದಿದ್ದರೂ, ಕೊಂಚ ಉಷ್ಣ ಪದಾರ್ಥ ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣ ಮತ್ತು ತಂಪಿನ ಪ್ರಮಾಣ ಸಮವಾಗಿದ್ದು, ಆರೋಗ್ಯ ಉತ್ತಮವಾಗಿರುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ನಾವಿಂದು ಹೆಲ್ದಿ ಡ್ರಿಂಕ್ ತಯಾರು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ...

ಹೆಚ್ಚು ಹಾಲು ಕುಡಿದರೆ ಇಷ್ಟೆಲ್ಲಾ ಸಮಸ್ಯೆಗಳು ಬರುತ್ತದಾ…?

Milk: ಯಾವುದಾದರೂ ಅತಿಯಾದರೆ ಹಾನಿಕಾರಕ. ಹಾಗೆಯೆ ಅಗತ್ಯಕ್ಕಿಂತ ಹೆಚ್ಚು ಹಾಲನ್ನು ಸೇವಿಸಿದರೆ.. ಅದರಿಂದ ಅನೇಕ ಹಾನಿಕಾರಕ ಅಡ್ಡ ಪರಿಣಾಮಗಳು ಉಂಟಾಗುತ್ತದೆ. ಹಾಲನ್ನು ಯಾವಾಗಲೂ ಕ್ಯಾಲ್ಸಿಯಂನ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಾವು ಬಾಲ್ಯದಿಂದಲೂ ಕೇಳುತ್ತಲೇ ಇದ್ದೇವೆ. ಅದಕ್ಕಾಗಿಯೇ ನಮಗೆ ಬಾಲ್ಯದಿಂದಲೂ ನಮ್ಮ ಪೋಷಕರು ಹಾಲು ಕುಡಿಯಲು...

ಬೆಲ್ಲ ಬೆರೆಸಿ ಹಾಲು ಕುಡಿದರೆ ಚಳಿಗಾಲದಲ್ಲಿ ಬರುವ ಈ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು..!

Jaggery And Milk  Benefits: ಹಾಲನ್ನು ಶಾಸ್ತ್ರಗಳಲ್ಲಿ ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಆದರೆ ಅನೇಕ ಜನರು ಚಾಯ್ ಬದಲಿಗೆ ಹಾಲನ್ನು ಬಯಸುತ್ತಾರೆ. ಅದರಲ್ಲೂ ಚಿಕ್ಕ ಮಕ್ಕಳು ಹಾಲು ಹೆಚ್ಚು ಕುಡಿಯಲು ಇಷ್ಟಪಡುತ್ತಾರೆ. ಆದರೆ ಹಾಲಿನಲ್ಲಿ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮುಖ್ಯವಾಗಿ ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಸುಲಭವಾಗಿ ಉಪಶಮನ ಪಡೆಯಬಹುದು ಎನ್ನುತ್ತಾರೆ...

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img