ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಆರೋಗ್ಯಕರವಾದ, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಮಸಾಲಾ ಮಜ್ಜಿಗೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು...
ಜೆಡಿಎಸ್ ಹಿಡಿತದಲ್ಲಿದ್ದ ಶ್ರೀರಂಗಪಟ್ಟಣ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶಾಖೆಗೆ ಸರಿದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ...