Sunday, October 5, 2025

millets

ತುಮಕೂರಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್‌ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್‌ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...

ಸಿರಿಧಾನ್ಯ ಸೇವನೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾತು

Bengaluru News: ಬೆಂಗಳೂರು: ಸಿರಿಧಾನ್ಯ ಪರಿಪೂರ್ಣ ಆಹಾರವಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿಯೂ ಇದಕ್ಕೆ ಹೆಚ್ಚು ಬೇಡಿಕೆ ಇದೆ. ಹಾಗಾಗಿ ಎಲ್ಲರೂ ಜಂಕ್ ಫುಡ್ ಬಿಟ್ಟು, ಸಿರಿಧಾನ್ಯ ಸೇವನೆ ಮಾಡಿ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಗರದ ಕ್ರೈಸ್ಟ್ ವಿವಿ ಆವರಣದಲ್ಲಿ ನಡೆದ ಮಿಲೆಟ್ಸ್ ತಿಂತೀರಾ- ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕೃಷಿ ಸಚಿವ...

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಸಿರಿಧಾನ್ಯಗಳ  ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ  ಪ್ರಶಸ್ತಿ  ಪಡೆದ ಅನೇಕರಿಗೆ  ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ  ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img