Saturday, May 2, 2026

Minarva mirl

ಕಬ್ಜ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ಕಬ್ಜ ಸಿನಿಮಾದ ಶೂಟಿಂಗ್ ಸದ್ಯ ಬೆಂಗಳೂರಿನ ಮಿನರ್ವಾ ಮಿಲ್ ನಲ್ಲಿ ನಡೆಯುತ್ತಿದೆ. ಈ ವೇಳೆ ಶೂಟಿಂಗ್ ಸೆಟ್ ಗೆ ನಿರಂಜನಾನಂದಪುರಿ ಸ್ವಾಮೀಗಳು ಹಾಗೂ ಈಶ್ವರಾನಂದಪುರಿ ಜಗದ್ಗುರು ಸ್ವಾಮೀಜಿ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ವಾಮೀಜಿಗಳಿಂದ ನಟ ಉಪೇಂದ್ರ ಹಾಗೂ ಇಡೀ ಚಿತ್ರತಂಡದವರಿಗೆ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೇ ಈಗಾಗ್ಲೇ 40%...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img