Sunday, July 12, 2026

minchu bar and restaurant

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ; ಆರೋಪಿ ಬಂಧನ!

https://www.youtube.com/watch?v=EN8IQ5REOzE ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಮಾಡಿ ಮಿಂಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಭಕ್ಷಿಗಾರ್ಡನ್ ನಿವಾಸಿ ಎಂ.ಸುಂದರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತನ್ನ ಸ್ನೇಹಿತರ ಜೊತೆ ಮದ್ಯ ಸೇವನೆಗೆ ಬಂದಿದ್ದ. ಅದೇ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img