Friday, January 30, 2026

mini Bus accident

ಶಬರಿಮಲೆ ದರ್ಶನಕ್ಕೆ ತೆರೆಳಿದ್ದ ರಾಮನಗರ ಭಕ್ತರ ಮಿನಿ ಬಸ್ ಅಪಘಾತ : 23 ಭಕ್ತರಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ  ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img